ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…