Advertisement
MIRROR FOCUS

‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ಮಾತುಕತೆ | ಮಾದರಿ ಕೃಷಿಕರಾಗಲು ಮಾಹಿತಿ ಬೇಕೇ..? ಎಲ್ಲಿ..? ಯಾವಾಗ..?

Share

ಇತ್ತೀಚೆಗೆ ಹೆಚ್ಚಿನ ಯುವಕರು(youths) ಕೃಷಿಯತ್ತ(Agriculture) ಒಲವು ತೋರಿಸುತ್ತಿದ್ದಾರೆ. ಹಾಗೆ ಈಗಾಗಲೇ ಕೃಷಿಯಲ್ಲಿ ತೊಡಗಿರುವ ರೈತರು(Farmer) ರಾಸಾಯನಿಕ ಕೃಷಿ(Chemical) ಬಿಟ್ಟು ನೈಸರ್ಗಿಕ ಕೃಷಿಯತ್ತ(Natural Farming) ಮರಳುತ್ತಿದ್ದಾರೆ. ಸಾಮಾನ್ಯವಾಗಿ ಕೆಲ ತರಬೇತಿ, ಮಾಹಿತಿಗಳು(Information)  ಕೆಲವೊಮ್ಮೆ ಬೇಕಾಗುತ್ತದೆ. ಅಂತವರಿಗಾಗಿಯೇ ಅನೇಕ ಕೃಷಿ ಸಂಘಗಳು, ನಿಪುಣ ರೈತರು ಕೆಲವು ಕಾರ್ಯಕ್ರಮ, ತರವೇತಿ(Training), ಕಾರ್ಯಗಾರ(Workshop), ಶಿಬಿರ ಹಾಗೂ ಕೃಷಿ ಪ್ರವಾಸೋದ್ಯಮದಂತಹ(Agri tourism) ಅನುಕೂಲಗಳನ್ನು ಮಾಡುತ್ತಿದ್ದಾರೆ. ಇಲ್ಲಿ ನೋಡಿ ಅಂತದೇ ಒಂದು ಅವಕಾಶ ಕೃಷಿಕರಿಗಾಗಿ..

ಪರಿಸರ ಸ್ನೇಹಿ ಕೃಷಿ ,ಕೃಷಿಯನ್ನು ಪ್ರಮುಖ ಉದ್ಯೋಗವನ್ನಾಗಿಸಿಕೊಂಡು ಆದಾಯ ಪಡೆಯುವುದು, ಮಣ್ಣಿನ ಪ್ರಾಮುಖ್ಯತೆ ಮತ್ತು ಕೃಷಿಗೆ ಬೇಕಾದ ಮಣ್ಣು ಸಿದ್ದಪಡಿಸಿಕೊಳ್ಳುವ ಮಾಹಿತಿ , ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟದ ಸವಾಲುಗಳು ಮತ್ತು ಅವಕಾಶ, ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಮೇಲೆ ಬೀಳುತ್ತಿರುವ ಹೊರೆ , ಹವಾಮಾನ ಬದಲಾವಣೆ ನಿಟ್ಟಿನಲ್ಲಿ ನಮ್ಮ ಕೃಷಿಯಲ್ಲಿ ಆಗಬೇಕಾದ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಮೈಸೂರಿನ ಪರಿಸರ ಬಳಗ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ವಿಚಾರವಾಗಿ ನಾಲ್ಕು ದಶಕಗಳ ಕಾಲ ಮಣ್ಣು ಮತ್ತು ಕೃಷಿಯೊಂದಿಗೆ ಅನುಭವವಿರುವ ಸಾಧಕರೊಂದಿಗೆ ಮಾತುಕತೆ ಏರ್ಪಡಿಸಲಾಗಿದೆ.ಡಿ.12 ರಂದು ಮೈಸೂರಿನ ಸರಸ್ವತಿಪುರಂ ಜೆ ಎಸ್ ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಾತುಕತೆ ನಡೆಸುವ ಸಾಧಕರು:
* ಡಾ ರಾಮಕೃಷ್ಣಪ್ಪ, ಅಧ್ಯಕ್ಷರು,ಬೆಳವಲ ಪರಿಸರ ಕೇಂದ್ರ,ಮೈಸೂರು.
* ಡಾ ಚಂದ್ರಶೇಖರ, ಇಂದ್ರಪ್ರಸ್ಥ ಸಾವಯವ ಕೃಷಿ ತೋಟ,ಮೈಸೂರು.
* ಶಿವಾನಂಜಯ್ಯ ಬಾಳೇಕಾಯಿ,ಸಹಜ ಕೃಷಿಕರು, ತುಮಕೂರು.

ಹೆಚ್ಚಿನ ಮಾಹಿತಿಗೆ  ಗಂಟಯ್ಯ : 9538732852, ಅವಿನಾಶ್:8197856132

-ಪ್ರಶಾಂತ್ ಜಯರಾಮ್, ಕೃಷಿಕರು ಮತ್ತು ಕೃಷಿ ಸಲಹೆಗಾರರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

18 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

19 hours ago