Advertisement
MIRROR FOCUS

‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ಮಾತುಕತೆ | ಮಾದರಿ ಕೃಷಿಕರಾಗಲು ಮಾಹಿತಿ ಬೇಕೇ..? ಎಲ್ಲಿ..? ಯಾವಾಗ..?

Share

ಇತ್ತೀಚೆಗೆ ಹೆಚ್ಚಿನ ಯುವಕರು(youths) ಕೃಷಿಯತ್ತ(Agriculture) ಒಲವು ತೋರಿಸುತ್ತಿದ್ದಾರೆ. ಹಾಗೆ ಈಗಾಗಲೇ ಕೃಷಿಯಲ್ಲಿ ತೊಡಗಿರುವ ರೈತರು(Farmer) ರಾಸಾಯನಿಕ ಕೃಷಿ(Chemical) ಬಿಟ್ಟು ನೈಸರ್ಗಿಕ ಕೃಷಿಯತ್ತ(Natural Farming) ಮರಳುತ್ತಿದ್ದಾರೆ. ಸಾಮಾನ್ಯವಾಗಿ ಕೆಲ ತರಬೇತಿ, ಮಾಹಿತಿಗಳು(Information)  ಕೆಲವೊಮ್ಮೆ ಬೇಕಾಗುತ್ತದೆ. ಅಂತವರಿಗಾಗಿಯೇ ಅನೇಕ ಕೃಷಿ ಸಂಘಗಳು, ನಿಪುಣ ರೈತರು ಕೆಲವು ಕಾರ್ಯಕ್ರಮ, ತರವೇತಿ(Training), ಕಾರ್ಯಗಾರ(Workshop), ಶಿಬಿರ ಹಾಗೂ ಕೃಷಿ ಪ್ರವಾಸೋದ್ಯಮದಂತಹ(Agri tourism) ಅನುಕೂಲಗಳನ್ನು ಮಾಡುತ್ತಿದ್ದಾರೆ. ಇಲ್ಲಿ ನೋಡಿ ಅಂತದೇ ಒಂದು ಅವಕಾಶ ಕೃಷಿಕರಿಗಾಗಿ..

ಪರಿಸರ ಸ್ನೇಹಿ ಕೃಷಿ ,ಕೃಷಿಯನ್ನು ಪ್ರಮುಖ ಉದ್ಯೋಗವನ್ನಾಗಿಸಿಕೊಂಡು ಆದಾಯ ಪಡೆಯುವುದು, ಮಣ್ಣಿನ ಪ್ರಾಮುಖ್ಯತೆ ಮತ್ತು ಕೃಷಿಗೆ ಬೇಕಾದ ಮಣ್ಣು ಸಿದ್ದಪಡಿಸಿಕೊಳ್ಳುವ ಮಾಹಿತಿ , ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟದ ಸವಾಲುಗಳು ಮತ್ತು ಅವಕಾಶ, ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಮೇಲೆ ಬೀಳುತ್ತಿರುವ ಹೊರೆ , ಹವಾಮಾನ ಬದಲಾವಣೆ ನಿಟ್ಟಿನಲ್ಲಿ ನಮ್ಮ ಕೃಷಿಯಲ್ಲಿ ಆಗಬೇಕಾದ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಮೈಸೂರಿನ ಪರಿಸರ ಬಳಗ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ವಿಚಾರವಾಗಿ ನಾಲ್ಕು ದಶಕಗಳ ಕಾಲ ಮಣ್ಣು ಮತ್ತು ಕೃಷಿಯೊಂದಿಗೆ ಅನುಭವವಿರುವ ಸಾಧಕರೊಂದಿಗೆ ಮಾತುಕತೆ ಏರ್ಪಡಿಸಲಾಗಿದೆ.ಡಿ.12 ರಂದು ಮೈಸೂರಿನ ಸರಸ್ವತಿಪುರಂ ಜೆ ಎಸ್ ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಾತುಕತೆ ನಡೆಸುವ ಸಾಧಕರು:
* ಡಾ ರಾಮಕೃಷ್ಣಪ್ಪ, ಅಧ್ಯಕ್ಷರು,ಬೆಳವಲ ಪರಿಸರ ಕೇಂದ್ರ,ಮೈಸೂರು.
* ಡಾ ಚಂದ್ರಶೇಖರ, ಇಂದ್ರಪ್ರಸ್ಥ ಸಾವಯವ ಕೃಷಿ ತೋಟ,ಮೈಸೂರು.
* ಶಿವಾನಂಜಯ್ಯ ಬಾಳೇಕಾಯಿ,ಸಹಜ ಕೃಷಿಕರು, ತುಮಕೂರು.

ಹೆಚ್ಚಿನ ಮಾಹಿತಿಗೆ  ಗಂಟಯ್ಯ : 9538732852, ಅವಿನಾಶ್:8197856132

-ಪ್ರಶಾಂತ್ ಜಯರಾಮ್, ಕೃಷಿಕರು ಮತ್ತು ಕೃಷಿ ಸಲಹೆಗಾರರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 hour ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

8 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago