MIRROR FOCUS

‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ಮಾತುಕತೆ | ಮಾದರಿ ಕೃಷಿಕರಾಗಲು ಮಾಹಿತಿ ಬೇಕೇ..? ಎಲ್ಲಿ..? ಯಾವಾಗ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗೆ ಹೆಚ್ಚಿನ ಯುವಕರು(youths) ಕೃಷಿಯತ್ತ(Agriculture) ಒಲವು ತೋರಿಸುತ್ತಿದ್ದಾರೆ. ಹಾಗೆ ಈಗಾಗಲೇ ಕೃಷಿಯಲ್ಲಿ ತೊಡಗಿರುವ ರೈತರು(Farmer) ರಾಸಾಯನಿಕ ಕೃಷಿ(Chemical) ಬಿಟ್ಟು ನೈಸರ್ಗಿಕ ಕೃಷಿಯತ್ತ(Natural Farming) ಮರಳುತ್ತಿದ್ದಾರೆ. ಸಾಮಾನ್ಯವಾಗಿ ಕೆಲ ತರಬೇತಿ, ಮಾಹಿತಿಗಳು(Information)  ಕೆಲವೊಮ್ಮೆ ಬೇಕಾಗುತ್ತದೆ. ಅಂತವರಿಗಾಗಿಯೇ ಅನೇಕ ಕೃಷಿ ಸಂಘಗಳು, ನಿಪುಣ ರೈತರು ಕೆಲವು ಕಾರ್ಯಕ್ರಮ, ತರವೇತಿ(Training), ಕಾರ್ಯಗಾರ(Workshop), ಶಿಬಿರ ಹಾಗೂ ಕೃಷಿ ಪ್ರವಾಸೋದ್ಯಮದಂತಹ(Agri tourism) ಅನುಕೂಲಗಳನ್ನು ಮಾಡುತ್ತಿದ್ದಾರೆ. ಇಲ್ಲಿ ನೋಡಿ ಅಂತದೇ ಒಂದು ಅವಕಾಶ ಕೃಷಿಕರಿಗಾಗಿ..

ಪರಿಸರ ಸ್ನೇಹಿ ಕೃಷಿ ,ಕೃಷಿಯನ್ನು ಪ್ರಮುಖ ಉದ್ಯೋಗವನ್ನಾಗಿಸಿಕೊಂಡು ಆದಾಯ ಪಡೆಯುವುದು, ಮಣ್ಣಿನ ಪ್ರಾಮುಖ್ಯತೆ ಮತ್ತು ಕೃಷಿಗೆ ಬೇಕಾದ ಮಣ್ಣು ಸಿದ್ದಪಡಿಸಿಕೊಳ್ಳುವ ಮಾಹಿತಿ , ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟದ ಸವಾಲುಗಳು ಮತ್ತು ಅವಕಾಶ, ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಮೇಲೆ ಬೀಳುತ್ತಿರುವ ಹೊರೆ , ಹವಾಮಾನ ಬದಲಾವಣೆ ನಿಟ್ಟಿನಲ್ಲಿ ನಮ್ಮ ಕೃಷಿಯಲ್ಲಿ ಆಗಬೇಕಾದ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಮೈಸೂರಿನ ಪರಿಸರ ಬಳಗ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ” ವಿಚಾರವಾಗಿ ನಾಲ್ಕು ದಶಕಗಳ ಕಾಲ ಮಣ್ಣು ಮತ್ತು ಕೃಷಿಯೊಂದಿಗೆ ಅನುಭವವಿರುವ ಸಾಧಕರೊಂದಿಗೆ ಮಾತುಕತೆ ಏರ್ಪಡಿಸಲಾಗಿದೆ.ಡಿ.12 ರಂದು ಮೈಸೂರಿನ ಸರಸ್ವತಿಪುರಂ ಜೆ ಎಸ್ ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಾತುಕತೆ ನಡೆಸುವ ಸಾಧಕರು:
* ಡಾ ರಾಮಕೃಷ್ಣಪ್ಪ, ಅಧ್ಯಕ್ಷರು,ಬೆಳವಲ ಪರಿಸರ ಕೇಂದ್ರ,ಮೈಸೂರು.
* ಡಾ ಚಂದ್ರಶೇಖರ, ಇಂದ್ರಪ್ರಸ್ಥ ಸಾವಯವ ಕೃಷಿ ತೋಟ,ಮೈಸೂರು.
* ಶಿವಾನಂಜಯ್ಯ ಬಾಳೇಕಾಯಿ,ಸಹಜ ಕೃಷಿಕರು, ತುಮಕೂರು.

ಹೆಚ್ಚಿನ ಮಾಹಿತಿಗೆ  ಗಂಟಯ್ಯ : 9538732852, ಅವಿನಾಶ್:8197856132

Advertisement

-ಪ್ರಶಾಂತ್ ಜಯರಾಮ್, ಕೃಷಿಕರು ಮತ್ತು ಕೃಷಿ ಸಲಹೆಗಾರರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು

ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...

7 minutes ago

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…

28 minutes ago

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…

3 hours ago

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ …

4 hours ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

16 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

1 day ago