Advertisement
ಸುದ್ದಿಗಳು

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ

Share

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು ಈ ವಿಚಾರದಲ್ಲಿ ತಾಲೂಕು ಮಟ್ಟದ ಭಾಷಣ ಸ್ಪರ್ಧೆ  ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಿತು.

Advertisement
Advertisement

ಸ್ಪರ್ಧಾ ಕಾರ್ಯಕ್ರಮವನ್ನು ತೀರ್ಪುಗಾರರಾದ ಪರಿಕ್ಷಾಂಗ ಕುಲಸಚಿವರಾದ ಡಾ. ಎಚ್.ಜಿ. ಶ್ರೀಧರ್ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ನಿವೃತ್ತ ಯೋಧರ ಸಂಘದ ಅಧ್ಯಕ್ಷರಾದ ನಾರಾಯಣ ಭಟ್ ವಹಿಸಿದ್ದರು. ವೇದಿಕೆಯಲ್ಲಿ ತೀರ್ಪುಗಾರರಾದ ಶಂಕರಿ ಶರ್ಮ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಡಾ. ರವಿಪ್ರಕಾಶ್ ಕಜೆ, ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಉಪಸ್ಥಿತರಿದ್ದರು.

ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿ, ಸದಸ್ಯೆ ಶಾಲಿನಿ ಆತ್ಮಭೂಷಣ್ ವಂದಿಸಿದರು.
ಕಾರ್ಯಕ್ರಮವನ್ನು ಪಾಂಚಜನ್ಯ ನಿಲಯ ಸಂಯೋಜಕಿ ತೇಜಸ್ವಿನಿ ರಾಜೇಶ್ ನಿರೂಪಿಸಿದರು. ತಾಂತ್ರಿಕ ಸಲಹೆಗಾರ ಪ್ರಶಾಂತ್ ಸಹಕರಿಸಿದರು.

ಸ್ಪರ್ಧಾ ವಿಜೇತರು : ಪಿಯುಸಿ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿದ್ಯಾಲಕ್ಷ್ಮೀ(ಪ್ರಥಮ), ಮೋಕ್ಷಿತಾ(ದ್ವಿತೀಯ), ಶೋಭಿತಾ(ತೃತೀಯ) ಬಹುಮಾನ ಪಡೆದಿರುತ್ತಾರೆ.

ಪದವಿ-ಸ್ನಾತಕೋತ್ತರ ಪದವಿ-ವೃತ್ತಿಪರ ವಿಭಾಗದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಧನ್ಯಶ್ರೀ (ಪ್ರಥಮ), ನೆಹರೂನಗರ ವಿವೇಕಾನಂದ ಸ್ವಾಯತ್ತ ಪದವಿ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯ(ದ್ವಿತೀಯ), ಅವನಿ ಕೆ.(ತೃತೀಯ) ಮತ್ತು ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಸುಲಕ್ಷಣಾ ಶರ್ಮ (ಪ್ರೋತ್ಸಾಹಕ) ಬಹುಮಾನವನ್ನು ಪಡೆದುಕೊಂಡಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

4 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

5 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

5 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

5 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

6 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

6 hours ago