Advertisement
Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

21 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

21 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago