Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

Advertisement
Advertisement

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

2 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

2 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

16 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

2 days ago