Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

Advertisement

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

6 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

6 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

15 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

19 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

23 hours ago