Advertisement
Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago