Advertisement
Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

12 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

12 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

19 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

21 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago