Advertisement
Opinion

ತಂತ್ರ ಸಾರ |ಕೆಂಪು ದಾರ ಯಾಕೆ ಕಟ್ಟುತ್ತಾರೆ..? | ಯಾವ ಮರಕ್ಕೆ ಕಟ್ಟಿದರೆ ಏನು ಫಲ..?

Share

ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,

– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)

ಬರಹ :
ವಿವೇಕಾನಂದ ಆಚಾರ್ಯ (Army Rtd) ಗುಬ್ಬಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago