ಕೈಗೆ ಕೆಂಪು ದಾರ(red thread) ಕಟ್ಟಿಕೊಳ್ಳುವುದು ನಾವು ನೀವೆಲ್ಲರೂ ನೋಡಿರುತ್ತೇವೆ. ಯಾವುದೇ ದೇವಸ್ಥಾನ(Temple) ಅಥವಾ ಜ್ಯೋತಿಷಿಗಳು ಕೊಟ್ರೆ ಅದನ್ನು ಕೈಗೆ ಕಟ್ಟಿಕೊಳ್ಳುತ್ತೇವೆ. ಇದರಿಂದ ಕೆಟ್ಟ ದೃಷ್ಟಿ ಬೀಳುವುದಿಲ್ಲ ಅನ್ನುವ ನಂಬಿಕೆ. ಹಾಗೂ ದೇವರ ಶ್ರೀ ರಕ್ಷೆ ಸಿಗುತ್ತೆ ಅನ್ನೋ ನಂಬಿಕೆನೂ ಇದೆ. ಆದರೆ ಕೆಲವು ದೈವ ವೃಕ್ಷಗಳಿಗೆ(Tree) ಇದೇ ರೀತಿ ಕೆಂಪು ದಾರ ಕಟ್ಟುತ್ತಾರೆ. ಈ ರೀತಿ ಕಟ್ಟಿದ್ದಲ್ಲಿ ಜೀವನದಲ್ಲಿ ವಿಪರೀತವಾದ ಬದಲಾವಣೆಯನ್ನು ಕಾಣುವಿರಿ ಯಾವ, ಯಾವ ವೃಕ್ಷಕ್ಕೆ ಕೆಂಪು ದಾರ ಅಥವಾ ಹಳದಿಮಿಶ್ರಿತ ಕೆಂಪು ದಾರ ವನ್ನು ಕಟ್ಟಲಾಗುತ್ತದೆ. ಅದರಿಂದ ನಮಗೇನು ಲಾಭ..? ಈ ರೀತಿ ಮಾಡಿ,
– ತುಳಸಿ ಗಿಡಕ್ಕೆ ಕಟ್ಟಿದಾಗ ನಮಗೆ ಅನಾವಶ್ಯಕ ವಿಪತ್ತು ಬರುವುದಿಲ್ಲ,
– ಅರಳಿ ಮರಕ್ಕೆ ಕಟ್ಟಿದ್ದಲ್ಲಿ ನಮ್ಮ ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ,
– ಆಲದ ಮರಕ್ಕೆ ಕಟ್ಟಿದ್ದಲ್ಲಿ ಆಯುವಿನ ರಕ್ಷಣೆ ಆಗುವುದು ಹಾಗೂ ಸ್ತ್ರೀಯರ ಸೌಭಾಗ್ಯದ ರಕ್ಷಣೆ ಸಹ ಆಗುವುದು,
– ಶಮೀರುಕ್ಷಕ್ಕೆ ಕಟ್ಟಿದಾಗ ರಾಹು ಕೇತುವಿನ ಕ್ರೂರ ದೃಷ್ಟಿ ನಿವಾರಣೆಯಾಗುವುದು ಹಾಗೂ ನಮ್ಮ ಜೀವನದಲ್ಲಿ ನಕರಾತ್ಮಕ ಶಕ್ತಿ ದೂರ ಆಗುವುದು,
– ಬಾಳೆ ಗಿಡಕ್ಕೆ ಕಟ್ಟಿದಾಗ ವಿಷ್ಣು ವಾಸವಿರುವನು ಎಂದು ಹೇಳುತ್ತಾರೆ ವಿಷ್ಣು ಭಗವಂತನ ಅಪಾರ, ಕೃಪೆತೋರುವರು ಹಾಗೂ ಬೃಹಸ್ಪತಿಯ { ಗುರು ಗ್ರಹದ }ಸಂಕಷ್ಟ ಎದುರಾಗಿದ್ದರೆ ಅದು ಸಹ ನಿವಾರಣೆ
ಯಾಗುವುದು.
( ಎಲ್ಲದಕ್ಕೂ ನಂಬಿಕೆ ಭಕ್ತಿ ಶ್ರದ್ಧೆ ಮುಖ್ಯ)
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…