Advertisement
ವಿಡಿಯೋ

ಸ್ವಚ್ಛತೆಯ ಅರಿವಿಗೆ ಪುಟ್ಟ ಹಳ್ಳಿಯಲ್ಲಿ ಟಾಸ್ಕ್‌ ಫೋರ್ಸ್‌ ರಚನೆ | ಗ್ರಾಮೀಣ ಭಾಗದ ಯಶೋಗಾಥೆ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಟಾಸ್ಕ್‌ ಫೋರ್ಸ್‌ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. 

ಈ ಜಾಗೃತಿಯ ಮೂಲಕ ಈಗಾಗಲೇ ಹಲವಾರು ಮಂದಿಯನ್ನು  ಎಚ್ಚರಿಸಿದೆ. ಸ್ವಯಂಪ್ರೇರಿತರಾಗಿ ಸ್ವಚ್ಛತೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವ ಕಡೆಗೆ ಮನಸ್ಸು ಮಾಡಿದ್ದಾರೆ.ಒಂದು ಪುಟ್ಟ ಹಳ್ಳಿಯ ಈ ಜಾಗೃತಿ ದೊಡ್ಡ ಸಂದೇಶ ನೀಡುತ್ತಿದೆ. ಈಗ ಬೇಕಿರುವುದು  ಜನರ ಸಹಕಾರ, ಸಹಭಾಗಿತ್ವ….(ವಿಡಿಯೋ ನೋಡಿ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

25 minutes ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

43 minutes ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

11 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

12 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

19 hours ago