ಬಜೆಟ್ನಲ್ಲಿ ಜೀವರಕ್ಷಕ 17 ಔಷಧಿಗಳಿಗೆ ಝೀರೋ ಟ್ಯಾಕ್ಸ್ ಮಾಡಿರುವುದು ಶ್ಲಾಘನೀಯ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಕ್ಯಾನ್ಸರ್ನಂತಹ ಮಾರಕ ಕಾಯಿಲೆ ಬಂದರೆ ಔಷಧಿ ಖರೀದಿಗೆ ತೊಂದರೆಯಾಗುತ್ತಿತ್ತು. ಕೇಂದ್ರ ಸರ್ಕಾರ ಝೀರೋ ಟ್ಯಾಕ್ಸ್ ಮಾಡಿರುವುದರಿಂದ ಹೆಚ್ಚು ಅನುಕೂಲವಾಗಲಿದೆ ಹೇಳಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…