ಬಜೆಟ್ನಲ್ಲಿ ಜೀವರಕ್ಷಕ 17 ಔಷಧಿಗಳಿಗೆ ಝೀರೋ ಟ್ಯಾಕ್ಸ್ ಮಾಡಿರುವುದು ಶ್ಲಾಘನೀಯ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಕ್ಯಾನ್ಸರ್ನಂತಹ ಮಾರಕ ಕಾಯಿಲೆ ಬಂದರೆ ಔಷಧಿ ಖರೀದಿಗೆ ತೊಂದರೆಯಾಗುತ್ತಿತ್ತು. ಕೇಂದ್ರ ಸರ್ಕಾರ ಝೀರೋ ಟ್ಯಾಕ್ಸ್ ಮಾಡಿರುವುದರಿಂದ ಹೆಚ್ಚು ಅನುಕೂಲವಾಗಲಿದೆ ಹೇಳಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…