ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

September 22, 2022
10:34 AM

ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ  ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. 

Advertisement
ಪದಗ್ರಹಣ ಕಾರ್ಯಕ್ರಮದಲ್ಲಿ  ಕುಸುಮಾಧರ ಸಭಾಧ್ಯಕ್ಷತೆ ವಹಿಸಿದ್ದರು. ಉಮೇಶ್ ಕೆ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ದಿನೇಶ್ ಕುಂಪಲ,   ಪೋಲಿಸ್ ಉಪನಿರೀಕ್ಷಕ ಮಂಜುನಾಥ ಇವರು ಟ್ಯಾಕ್ಸಿ ಚಾಲಕ ಪಾಲಿಸಬೇಕಾದ ನಿಯಮ ಮುನ್ನೆಚ್ಚರಿಕೆಯ ಕುರಿತು ಮಾತನಾಡಿದರು.

ಪದಗ್ರಹಣದ ನಂತರ  ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ  ವಹಿಸಿಕೊಂಡರು.ಸಲಹೆಗಾರರಾಗಿ  ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ,  ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್‌ ಎಸ್‌ ಎಲ್‌ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.

ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ
April 20, 2025
8:03 AM
by: The Rural Mirror ಸುದ್ದಿಜಾಲ
ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು
April 20, 2025
7:24 AM
by: ದ ರೂರಲ್ ಮಿರರ್.ಕಾಂ
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು
April 19, 2025
7:42 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ
April 19, 2025
7:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group