ಸುದ್ದಿಗಳು

ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ  ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. 

Advertisement
ಪದಗ್ರಹಣ ಕಾರ್ಯಕ್ರಮದಲ್ಲಿ  ಕುಸುಮಾಧರ ಸಭಾಧ್ಯಕ್ಷತೆ ವಹಿಸಿದ್ದರು. ಉಮೇಶ್ ಕೆ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ದಿನೇಶ್ ಕುಂಪಲ,   ಪೋಲಿಸ್ ಉಪನಿರೀಕ್ಷಕ ಮಂಜುನಾಥ ಇವರು ಟ್ಯಾಕ್ಸಿ ಚಾಲಕ ಪಾಲಿಸಬೇಕಾದ ನಿಯಮ ಮುನ್ನೆಚ್ಚರಿಕೆಯ ಕುರಿತು ಮಾತನಾಡಿದರು.

ಪದಗ್ರಹಣದ ನಂತರ  ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ  ವಹಿಸಿಕೊಂಡರು.ಸಲಹೆಗಾರರಾಗಿ  ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ,  ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್‌ ಎಸ್‌ ಎಲ್‌ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.

ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

8 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

11 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

14 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

14 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago