ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು.
ಪದಗ್ರಹಣದ ನಂತರ ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ ವಹಿಸಿಕೊಂಡರು.ಸಲಹೆಗಾರರಾಗಿ ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ, ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.
ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…