Advertisement
ಸುದ್ದಿಗಳು

ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

Share

ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ  ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. 

ಪದಗ್ರಹಣ ಕಾರ್ಯಕ್ರಮದಲ್ಲಿ  ಕುಸುಮಾಧರ ಸಭಾಧ್ಯಕ್ಷತೆ ವಹಿಸಿದ್ದರು. ಉಮೇಶ್ ಕೆ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ದಿನೇಶ್ ಕುಂಪಲ,   ಪೋಲಿಸ್ ಉಪನಿರೀಕ್ಷಕ ಮಂಜುನಾಥ ಇವರು ಟ್ಯಾಕ್ಸಿ ಚಾಲಕ ಪಾಲಿಸಬೇಕಾದ ನಿಯಮ ಮುನ್ನೆಚ್ಚರಿಕೆಯ ಕುರಿತು ಮಾತನಾಡಿದರು.

ಪದಗ್ರಹಣದ ನಂತರ  ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ  ವಹಿಸಿಕೊಂಡರು.ಸಲಹೆಗಾರರಾಗಿ  ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ,  ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್‌ ಎಸ್‌ ಎಲ್‌ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.

ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

20 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago