ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು.
ಪದಗ್ರಹಣದ ನಂತರ ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ ವಹಿಸಿಕೊಂಡರು.ಸಲಹೆಗಾರರಾಗಿ ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ, ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.
ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…