Advertisement
ಸುದ್ದಿಗಳು

ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

Share

ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ  ಕುಕ್ಕೇಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. 

ಪದಗ್ರಹಣ ಕಾರ್ಯಕ್ರಮದಲ್ಲಿ  ಕುಸುಮಾಧರ ಸಭಾಧ್ಯಕ್ಷತೆ ವಹಿಸಿದ್ದರು. ಉಮೇಶ್ ಕೆ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ದಿನೇಶ್ ಕುಂಪಲ,   ಪೋಲಿಸ್ ಉಪನಿರೀಕ್ಷಕ ಮಂಜುನಾಥ ಇವರು ಟ್ಯಾಕ್ಸಿ ಚಾಲಕ ಪಾಲಿಸಬೇಕಾದ ನಿಯಮ ಮುನ್ನೆಚ್ಚರಿಕೆಯ ಕುರಿತು ಮಾತನಾಡಿದರು.

ಪದಗ್ರಹಣದ ನಂತರ  ಅಧ್ಯಕ್ಷತೆಯನ್ನು ಮೋಹನ್ ದಾಸ್ ರೈ  ವಹಿಸಿಕೊಂಡರು.ಸಲಹೆಗಾರರಾಗಿ  ಉಮೇಶ್. ಕೆ ಎನ್, ರಾಜೇಶ್ ಎನ್. ಎಸ್, ಹರೀಶ್ ಇಂಜಾಡಿ,  ವೆಂಕಟೇಶ್ ಹೆಚ್. ಎಲ್. ಉಪಸ್ಥಿತರಿದ್ದು ಶುಭಕೋರಿದರು. ಈ ಸಂದರ್ಭದಲ್ಲಿ ಪಿಯುಸಿ ಯಲ್ಲಿ ಉತ್ತಮ ಅಂಕ ತೆಗೆದ ಕಾರ್ತಿಕ್ ನೆಕ್ರಾಜೆ ಹಾಗೂ ಎಸ್‌ ಎಸ್‌ ಎಲ್‌ ಸಿಯಲ್ಲಿ ಉತ್ತಮ ಅಂಕ ತೆಗೆದ ಶ್ರವಣ್ ಮತ್ತು ಶ್ರಾವ್ಯ ಇವರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು.

ಹೇಮಕರ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು , ಕಾರ್ಯಕ್ರಮವನ್ನು ನವೀನ್ ಶೆಟ್ಟಿ ನಿರೂಪಣೆ, ಅಶೋಕ್ ಏನೆಕಲ್ಲು ಸ್ವಾಗತ, ಎನಿತ್ ಪಡ್ರೆ ಧನ್ಯವಾದ ಮಾಡಿ ಕಾರ್ಯಕ್ರಮಕ್ಕೆ ಅಂತ್ಯ ನೀಡಿದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

14 minutes ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

4 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

4 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

12 hours ago