Advertisement
ರಾಷ್ಟ್ರೀಯ

30 ವರ್ಷದಿಂದ ಕೇವಲ ಟೀ ಕುಡಿದು ಬದುಕಿದ ಮಹಿಳೆ…!

Share

ಯಾರೇ ಆಗಲಿ ಒಂದು ದಿನ-ಎರಡು ದಿನ ಉಪವಾಸ ಮಾಡಲು ಸಾಧ್ಯ. ಆದರೆ  ಊಟ ತಿಂಡಿ ಬಿಟ್ಟು ಬದುಕು ತುಂಬಾನೇ ಕಷ್ಟ. ಛತ್ತಿಸ್‌ಗಢದ ಮಹಿಳೆಯೊಬ್ಬರೂ ಸುಮಾರು 30 ವರ್ಷಗಳಿಂದ ಊಟ ತಿಂಡಿಯನ್ನು ಬಿಟ್ಟು ಕೇವಲ ಚಹ ದಿಂದಲೇ ತನ್ನ ಜೀವ ಉಳಿಸಿರುವರು…!ಆಶ್ಚರ್ಯದ ವಿಷಯವಾದರೂ ಇದು ಸತ್ಯ ಸಂಗತಿ.

Advertisement
Advertisement

ಛತ್ತಿಸ್‌ಗಢದ ಕೊರಿಯಾ ಜಿಲ್ಲೆಯ ಬರಾದಿಯಾ ಗ್ರಾಮದ ನಿವಾಸಿ ಪಿಲ್ಲಿ ದೇವಿ (44) ಕಳೆದ 30 ವರ್ಷದಿಂದ ಕೇವಲ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ. ಯಾವುದೇ ಆಹಾರ ಸೇವಿಸದಿದ್ದರು ಪಿಲ್ಲಿ ದೇವಿಯವರ ಆರೋಗ್ಯ ಚೆನ್ನಾಗಿಯೇ ಇದೆ.

Advertisement

ಪಿಲ್ಲಿ ದೇವಿ ಅವರು ತಮ್ಮ 11 ವರ್ಷದ ವಯಸ್ಸಿನಲ್ಲಿಯೇ ಆಹಾರ ಹಾಗೂ ನೀರು ಸೇವನೆಯನ್ನು ತ್ಯಜಿಸಿದ್ದರು. ಅಂದಿನಿಂದಲೂ ಅವರು ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಮೊದಲಿಗೆ ಟೀ ಜೊತೆ ಬಿಸ್ಕಟ್ ಮತ್ತು ಬ್ರೆಡ್ ತಿನ್ನುತ್ತಿದ್ದರು, ಆದರೆ ಕೆಲ ತಿಂಗಳ ನಂತರ ಬಿಸ್ಕಟ್ ಮತ್ತು ಬ್ರೆಡ್ ತಿನ್ನೋದನ್ನು ಬಿಟ್ಟಿದ್ದಾರೆ ಎಂದು ಮಹಿಳೆಯ ತಂದೆ ರತಿ ರಾಮ್ ಹೇಳಿದ್ದಾರೆ. ಹಾಗಾಗಿ ಇಡೀ ಗ್ರಾಮದಲ್ಲಿ ಪಿಲ್ಲಿ ದೇವಿಯನ್ನು ಚಾಯ್ ವಾಲಿ ಚಾಚಿ ಎಂದೇ ಕರೆಯುತ್ತಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago