ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…..ಮುಂದೆ ಓದಿ….
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಮರಮುಟ್ಟುಗಳಿಗಾಗಿಯೇ ಕೆಲವೊಂದು ನಿರ್ದಿಷ್ಟ ಪ್ರದೇಶಗಳಲ್ಲಿ ತೇಗದ ಮರಗಳನ್ನು ಬೆಳೆಸಿರುತ್ತದೆ. ಇದರ ಕತ್ರಾವಣೆ 80 ವರ್ಷಕ್ಕೋ ಅಥವಾ 120 ವರ್ಷಕ್ಕೋ ಎಂಬ ಬಗ್ಗೆ ಜಿಜ್ಞಾಸೆ ಇದೆ. ಈ ಹಿನ್ನೆಲೆಯಲ್ಲಿ ಎ.ಪಿ.ಸಿ.ಸಿ.ಎಫ್. ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಕಾರ್ಯೋಜನೆ, ಸಂಶೋಧನೆ ಹಾಗೂ ಶಿರಸಿ ಅರಣ್ಯಶಾಸ್ತ್ರ ಕಾಲೇಜಿನ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಿರುತ್ತಾರೆ. ಆದಷ್ಟು ಶೀಘ್ರ ಇದನ್ನು ಪೂರ್ಣಗೊಳಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ.
ಜೈಸಲ್ಮೇರ್ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ…
ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು…
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ…
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು…
ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ…