ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಜಲದಿನದ ಅಂಗವಾಗಿ ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ ಎಂದು ಅವರು ಹೇಳಿದರು.
ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ…
ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು…
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ…
ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ…
ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ…