MIRROR FOCUS

ರಾಜ್ಯದ ಕೆಲವೆಡೆ ಹೆಚ್ಚಿನ ತಾಪಮಾನ | ರಾಯಚೂರಿನಲ್ಲಿ 44 ಡಿಗ್ರಿ ದಾಖಲು | ಬಿಸಿಲ ತಾಪಕ್ಕೆ ಕೃಷಿಯೂ ತತ್ತರ | ಮಾವಿನ ಬೆಳೆಯೂ ಗಣನೀಯ ಕುಸಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.

Advertisement
Advertisement

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ.  ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

7 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

9 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

13 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

13 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

21 hours ago