Advertisement
MIRROR FOCUS

ರಾಜ್ಯದ ಕೆಲವೆಡೆ ಹೆಚ್ಚಿನ ತಾಪಮಾನ | ರಾಯಚೂರಿನಲ್ಲಿ 44 ಡಿಗ್ರಿ ದಾಖಲು | ಬಿಸಿಲ ತಾಪಕ್ಕೆ ಕೃಷಿಯೂ ತತ್ತರ | ಮಾವಿನ ಬೆಳೆಯೂ ಗಣನೀಯ ಕುಸಿತ |

Share

ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ.  ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

8 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

11 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

12 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

19 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

21 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

22 hours ago