#RainAlert | ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ | ಮರೀಚಿಕೆಯಾದ ಮುಂಗಾರು ಮಳೆ | ಮತ್ತೆ ಮಳೆಯಾಗುತ್ತೆ, ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ |

August 31, 2023
12:52 PM
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ  ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ
August 1, 2025
8:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |
July 31, 2025
1:37 PM
by: ಸಾಯಿಶೇಖರ್ ಕರಿಕಳ
ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group