#RainAlert | ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ | ಮರೀಚಿಕೆಯಾದ ಮುಂಗಾರು ಮಳೆ | ಮತ್ತೆ ಮಳೆಯಾಗುತ್ತೆ, ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ |

August 31, 2023
12:52 PM
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ  ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?
July 10, 2025
2:11 PM
by: ಸಾಯಿಶೇಖರ್ ಕರಿಕಳ
ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group