#RainAlert | ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ | ಮರೀಚಿಕೆಯಾದ ಮುಂಗಾರು ಮಳೆ | ಮತ್ತೆ ಮಳೆಯಾಗುತ್ತೆ, ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ |

August 31, 2023
12:52 PM
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ  ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror