#RainAlert | ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ | ಮರೀಚಿಕೆಯಾದ ಮುಂಗಾರು ಮಳೆ | ಮತ್ತೆ ಮಳೆಯಾಗುತ್ತೆ, ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ |

August 31, 2023
12:52 PM
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ  ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror