ಸಾಮರಸ್ಯದ ನಡಿಗೆ | ಮುಸ್ಲಿಂ ಉದ್ಯಮಿಯಿಂದ ನಿರ್ಮಾಣಗೊಂಡ 42 ಲಕ್ಷ ವೆಚ್ಚದ ಕೃಷ್ಣ ದೇಗುಲ…!|

February 17, 2022
11:00 AM

ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್‌ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ  ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.

Advertisement

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.

ಧರ್ಮ ಧರ್ಮದ ಮಧ್ಯೆ  ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್‌ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror