ಸಾಮರಸ್ಯದ ನಡಿಗೆ | ಮುಸ್ಲಿಂ ಉದ್ಯಮಿಯಿಂದ ನಿರ್ಮಾಣಗೊಂಡ 42 ಲಕ್ಷ ವೆಚ್ಚದ ಕೃಷ್ಣ ದೇಗುಲ…!|

February 17, 2022
11:00 AM

ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್‌ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ  ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.

ಧರ್ಮ ಧರ್ಮದ ಮಧ್ಯೆ  ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್‌ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror