ಸಾಮರಸ್ಯದ ನಡಿಗೆ | ಮುಸ್ಲಿಂ ಉದ್ಯಮಿಯಿಂದ ನಿರ್ಮಾಣಗೊಂಡ 42 ಲಕ್ಷ ವೆಚ್ಚದ ಕೃಷ್ಣ ದೇಗುಲ…!|

February 17, 2022
11:00 AM

ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್‌ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ  ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.

ಧರ್ಮ ಧರ್ಮದ ಮಧ್ಯೆ  ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್‌ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror