ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.
ಧರ್ಮ ಧರ್ಮದ ಮಧ್ಯೆ ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…