ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.
ಧರ್ಮ ಧರ್ಮದ ಮಧ್ಯೆ ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…