ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.
ಧರ್ಮ ಧರ್ಮದ ಮಧ್ಯೆ ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…