Advertisement
ರಾಷ್ಟ್ರೀಯ

ಸಾಮರಸ್ಯದ ನಡಿಗೆ | ಮುಸ್ಲಿಂ ಉದ್ಯಮಿಯಿಂದ ನಿರ್ಮಾಣಗೊಂಡ 42 ಲಕ್ಷ ವೆಚ್ಚದ ಕೃಷ್ಣ ದೇಗುಲ…!|

Share

ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್‌ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ  ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.

Advertisement
Advertisement

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.

Advertisement

ಧರ್ಮ ಧರ್ಮದ ಮಧ್ಯೆ  ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್‌ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 hour ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

21 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

22 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago