ಮಲೆ ಮಹದೇಶ್ವರ ಬೆಟ್ಟದಲ್ಲಿ ಅತ್ಯಲ್ಪ ಅವಧಿಯಲ್ಲೇ ಭಾರಿ ಮೊತ್ತದ ಹಣ ಹುಂಡಿಯಲ್ಲಿ ಸಂಗ್ರಹ

April 12, 2022
1:58 PM

 ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.

ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ‌.ಸಂಗ್ರಹವಾಗಿದೆ‌. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ‌.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror