ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.
ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ.ಸಂಗ್ರಹವಾಗಿದೆ. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…