ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.
ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ.ಸಂಗ್ರಹವಾಗಿದೆ. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…