ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.
ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ.ಸಂಗ್ರಹವಾಗಿದೆ. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…