Advertisement
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಅತ್ಯಲ್ಪ ಅವಧಿಯಲ್ಲೇ ಭಾರಿ ಮೊತ್ತದ ಹಣ ಹುಂಡಿಯಲ್ಲಿ ಸಂಗ್ರಹ

Share

 ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.

ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ‌.ಸಂಗ್ರಹವಾಗಿದೆ‌. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ‌.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

32 minutes ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

48 minutes ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

56 minutes ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

3 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago

ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?

ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…

17 hours ago