ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರ ನೂಕುನುಗ್ಗಲು,ಹಲವರಿಗೆ ಗಾಯ

April 12, 2022
10:08 PM

ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್‌ ಪಡೆದುಕೊಳ್ಳಲು ಭಕ್ತರು ಟಿಕೆಟ್‌ ಕೌಂಟರ್‌ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.

Advertisement

ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್‌ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್‌ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ  ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

 

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror