ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರ ನೂಕುನುಗ್ಗಲು,ಹಲವರಿಗೆ ಗಾಯ

April 12, 2022
10:08 PM

ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್‌ ಪಡೆದುಕೊಳ್ಳಲು ಭಕ್ತರು ಟಿಕೆಟ್‌ ಕೌಂಟರ್‌ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.

Advertisement
Advertisement

ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್‌ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್‌ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ  ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

Advertisement

 

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..
May 17, 2024
4:19 PM
by: The Rural Mirror ಸುದ್ದಿಜಾಲ
ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror