ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್ ಪಡೆದುಕೊಳ್ಳಲು ಭಕ್ತರು ಟಿಕೆಟ್ ಕೌಂಟರ್ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…