ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್ ಪಡೆದುಕೊಳ್ಳಲು ಭಕ್ತರು ಟಿಕೆಟ್ ಕೌಂಟರ್ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…