Advertisement
ರಾಜ್ಯ

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರ ನೂಕುನುಗ್ಗಲು,ಹಲವರಿಗೆ ಗಾಯ

Share

ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್‌ ಪಡೆದುಕೊಳ್ಳಲು ಭಕ್ತರು ಟಿಕೆಟ್‌ ಕೌಂಟರ್‌ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್‌ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್‌ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ  ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago