Advertisement
Categories: Uncategorized

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |

Share

ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ  ಆಯುಕ್ತರು ಆದೇಶವನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್‌ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

4 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

4 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

12 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

13 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago