Advertisement
Categories: Uncategorized

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |

Share

ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ  ಆಯುಕ್ತರು ಆದೇಶವನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್‌ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

39 minutes ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

57 minutes ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

12 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

12 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

19 hours ago