ನಿಗದಿತ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದದ ಗಂಟೆ ದೇವಸ್ಥಾನಗಳಲ್ಲಿ ಬಾರಿಸುವಂತಿಲ್ಲ | ರಾಜ್ಯ ಸರ್ಕಾರ ಸೂಚನೆ |

February 15, 2022
10:42 PM

ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.

Advertisement
Advertisement

ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ   ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.

Advertisement

ಹೀಗಾಗಿ  ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ  ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ  ಇವುಗಳನ್ನು ಬಳಕೆ ಮಾಡದಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror